‘ರಾಜ್ಯ ಸರ್ಕಾರ ವಾಮ ಮಾರ್ಗದಲ್ಲಿ ಅಧಿಕಾರಕ್ಕೆ ಬಂದಿದ್ದು, ಜನರ ಹಿತ ಮರೆತಿದೆ. ಕೋವಿಡ್ ವಿಷಮ ಸ್ಥಿತಿ ನಿರ್ವಹಿಸಲು ವಿಫಲವಾಗಿದೆ. ಜನ ಸಾಯುತ್ತಿದ್ದಾರೆ. ಜನ ವಿರೋಧಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರ ಪತಿ ಆಳ್ವಿಕೆ ಜಾರಿಗೊಳಿಸಬೇಕು’ ಎಂದು ವಕೀಲ ಸಿ.ಎಸ್. ವೆಂಕಟೇಶ್ ಆಗ್ರಹಿಸಿದರು. ವೇದಿಕೆ ಉಪಾಧ್ಯಕ್ಷ ಮಂಜುನಾಥ್ ಜತೆಗಿದ್ದರು.