ಜಾಥಾದಲ್ಲಿ ತಾ.ಪಂ. ಇಒ ಚಂದ್ರಮೌಳಿ, ಬಿಇಒ ಕೆ.ಯೋಗೇಶ್, ಪಟ್ಟಣ ಠಾಣೆ ಇನ್ಸ್ಪೆಕ್ಟರ್ ಅಶೋಕ್ ಕುಮಾರ್, ಪಿಎಸ್ ಐ ಸತೀಶ್, ಆರ್.ಟಿ.ಇನ್ಸ್ಪೆಕ್ಟರ್ ಸಿ.ಎಸ್.ಸತೀಶ, ಅಗ್ನಿಶಾಮಕ ಅಧಿಕಾರಿ ಚಂದ್ರಶೇಖರ್, ಆರ್.ಎಫ್.ಒ ಮಂಜುನಾಥ್, ಆರ್.ಟಿ.ಒ ಕಚೇರಿ ಅಧೀಕ್ಷಕ ಸತೀಶ್, ಸಿಬ್ಬಂದಿಗಳಾದ ರಾಧಾಕೃಷ್ಣ, ಹುಮೂಯೂನ್ ಪಾಷ, ನೇಹಾ ಅಪ್ಸರ್, ಕರಡಹಳ್ಳಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಎಚ್.ಎನ್.ಜಯಶಂಕರ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.