ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್. ಶಿವರಾಮೇಗೌಡ, ರಾಜ್ಯ ವಕೀಲರ ಪರಿಷತ್ ಸದಸ್ಯ ಮಧುಸೂದನ್, ನಿವೃತ್ತ ಪ್ರಾಂಶುಪಾಲ ಎ.ಎಸ್. ರವಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್. ಕಾಳೀರಯ್ಯ, ವಿಷಯ ಪರವೀಕ್ಷಕ ನಂಜರಾಜು, ಶಿಕ್ಷಣ ಸಂಯೋಜಕ ಲೋಕೇಶ್, ಮಾನಸ ವಿದ್ಯಾಸಂಸ್ಥೆಯ ಅಧ್ಯಕ್ಷ ವಿ.ಕೆ. ಜಗದೀಶ್, ಕಾರ್ಯದರ್ಶಿ ಎಚ್.ಪಿ. ನಾಗರಾಜು, ಶೈಕ್ಷಣಿಕ ಸಲಹೆಗಾರ ಎಚ್.ಪಿ. ನಿಂಗರಾಜು, ಪ್ರಾಂಶುಪಾಲರಾದ ಟಿ.ಸಿ. ಪ್ರವೀಣ್ ಕುಮಾರ್, ಆರ್. ಪಲ್ಲವಿ, ಮುಖ್ಯ ಶಿಕ್ಷಕರಾದ ಬಿ.ಎಂ. ಬಸವರಾಜು, ಎನ್. ಶರತ್, ಬಿ.ವೈ. ರಮೇಶ್, ಕಲಾವತಿ ಭಾಗವಹಿಸಿದ್ದರು.