‘ಸುಮಲತಾ ಅವರ ಜನ್ಮದಿನದಂದು ಪ್ರತಿಭೆಗಳಿಗೆ ಅಭಿನಂದಿಸುತ್ತಿರುವುದು ಉತ್ತಮ ಕಾರ್ಯವಾಗಿದೆ. ಸುಮಲತಾ ಅವರು ಸ್ವಾಭಿಮಾನದ ಹೆಸರಿನಲ್ಲಿ ಜಿಲ್ಲೆಯ ಸಂಸದರಾಗಿದ್ದಾರೆ. ಅವರು ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಸಂವೇದನಾಶೀಲತೆಯಿಂದ ರೈತರು, ಮಹಿಳೆಯರ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದಾರೆ’ ಎಂದರು.