ಸೋಮವಾರ, 24 ನವೆಂಬರ್ 2025
×
ADVERTISEMENT
ADVERTISEMENT

ಮದ್ದೂರು | ನಿರ್ವಹಣೆ ಕೊರತೆ; ಸತ್ಯಾಗ್ರಹ ಸೌಧಕ್ಕೆ ಬೀಗ

ಮದ್ದೂರು ತಾಲ್ಲೂಕಿನ ಶಿವಪುರದಲ್ಲಿ ತುಕ್ಕು ಹಿಡಿದ ಸಂಗೀತ ಕಾರಂಜಿ; ಸ್ಮಾರಕ ವೀಕ್ಷಿಸಲು ಬರುವ ಪ್ರವಾಸಿಗರಿಗೆ ನಿರಾಸೆ
Published : 24 ನವೆಂಬರ್ 2025, 2:14 IST
Last Updated : 24 ನವೆಂಬರ್ 2025, 2:14 IST
ಫಾಲೋ ಮಾಡಿ
Comments
ತುಕ್ಕು ಹಿಡಿಯುತ್ತಿರುವ ಸಂಗೀತ ಕಾರಂಜಿ

ತುಕ್ಕು ಹಿಡಿಯುತ್ತಿರುವ ಸಂಗೀತ ಕಾರಂಜಿ

ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಮದ್ದೂರಿನ ಧ್ವಜ ಸತ್ಯಾಗ್ರಹ ಸೌಧದ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದು ಬಿಟ್ಟರೆ ಹಲವಾರು ವರ್ಷಗಳಿಂದ ಮತ್ಯಾರೂ ಅಭಿವೃದ್ಧಿಗೆ ಆಸಕ್ತಿ ವಹಿಸಿಲ್ಲದಿರುವುದು ಬೇಸರ ತರಿಸಿದೆ
ಕೆ.ಟಿ. ಚಂದು, ಸ್ವಾತಂತ್ರ್ಯ ಹೋರಾಟಗಾರ, ಮದ್ದೂರು
ಮದ್ದೂರಿನ ಧ್ವಜ ಸತ್ಯಾಗ್ರಹ ಸೌಧವು ಜಿಲ್ಲೆಯ ಹೆಮ್ಮೆಯ ಸ್ಮಾರಕವಾಗಿದ್ದು, ಅಧಿಕಾರಿಗಳ ಅಸಡ್ಡೆಯಿಂದಾಗಿ ಸಾರ್ವಜನಿಕರಿಗಷ್ಟೇ ಅಲ್ಲದೇ ಶೈಕ್ಷಣಿಕ ಪ್ರವಾಸಕ್ಕಾಗಿ ರಾಜ್ಯದ ಹಲವೆಡೆಗಳಿಂದ ಬರುವ ವಿದ್ಯಾರ್ಥಿಗಳೂ ಸೌಧದ ಬಾಗಿಲಿಗೆ ಬೀಗ ಜಡಿದಿರುವುದರಿಂದ ಬೇಸರದಿಂದ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮ.ನ. ಪ್ರಸನ್ನಕುಮಾರ್, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸದಸ್ಯ, ಮದ್ದೂರು
ಮದ್ದೂರಿನ ಧ್ವಜ ಸತ್ಯಾಗ್ರಹ ಸೌಧಕ್ಕೆ ಸಂಬಂಧಿಸಿದ ಸಮಸ್ಯೆಗಳು ಗಮನಕ್ಕೆ ಬಂದಿದೆ. ಸಮಸ್ಯೆ ಪರಿಹರಿಸಲು ಮತ್ತು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಉನ್ನತ ಅಧಿಕಾರಿಗಳ ಗಮನಕ್ಕೆ ತರಲಾಗುವುದು
ಪರಶುರಾಮ್ ಸತ್ತಿಗೇರಿ, ತಹಶೀಲ್ದಾರ್, ಮದ್ದೂರು
20 ವರ್ಷ ಕಳೆದರೂ ಉದ್ಘಾಟನೆ ಕಾಣದ ಅನೆಕ್ಸ್ ಕಟ್ಟಡ

20 ವರ್ಷ ಕಳೆದರೂ ಉದ್ಘಾಟನೆ ಕಾಣದ ಅನೆಕ್ಸ್ ಕಟ್ಟಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT