‘ಶಿವಕುಮಾರ್, ಈ ಹಿಂದೆ ವಿಧಾನಸಭೆಯಲ್ಲಿ ಸುಮ್ಮನಿದ್ದ ಎಚ್.ಡಿ.ಕುಮಾರಸ್ವಾಮಿ ಅವರ ಕೈಹಿಡಿದು ಎತ್ತಿ ಜೋಡೆತ್ತು ಜೋಡೆತ್ತು ಎಂದಿದ್ದರು. ನಂತರ ಆ ಸಂಬಂಧಕ್ಕೆ ಕಾವೇರಿ ನದಿಯಲ್ಲಿ ಎಳ್ಳು ನೀರು ಬಿಟ್ಟರು. ಈಗ ಸಿದ್ದರಾಮಯ್ಯ ಅವರನ್ನು ಆಲಿಂಗಿಸಿಕೊಂಡಿದ್ದಾರೆ. ಅವರನ್ನು ಯಾವ ನದಿಗೆ ಎಳ್ಳು ನೀರು ಬಿಡುತ್ತಾರೋ ಗೊತ್ತಿಲ್ಲ’ ಎಂದು ವ್ಯಂಗ್ಯವಾಡಿದರು.