<p><strong>ಮಂಡ್ಯ</strong>: ಕಿಕ್ಕೇರಿಯವರಾದ ಅಂತರರಾಷ್ಟ್ರೀಯ ಸುಗಮ ಸಂಗೀತ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅವರ ನೇತೃತ್ವದ ಆದರ್ಶ ಸುಗಮಸಂಗೀತ ಅಕಾಡೆಮಿಗೆ ‘ಗ್ಲೋಬಲ್ ವಿಶ್ವ ದಾಖಲೆ ಗೌರವ’ ಲಭಿಸಿದ್ದು, ಕಿಕ್ಕೇರಿ ಕೃಷ್ಣಮೂರ್ತಿ ಅವರಿಗೆ ದೃಢೀಕರಣ ಪ್ರಶಸ್ತಿ ಪತ್ರ ಪ್ರದಾನವನ್ನು ಬೆಂಗಳೂರಿನಲ್ಲಿ ಮಂಗಳವಾರ ಮಾಡಲಾಯಿತು.</p><p>ಕನ್ನಡ ಡಿಂಡಿಮ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಶಿವರಾಜ್, ಆಯುರಾಶ್ರಮದ ವಿದ್ಯಾ ವಾಚಸ್ಪತಿ ಡಾ. ಸಂತೋಷ ಗುರೂಜಿ, ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್, ನಗರ ಶ್ರೀನಿವಾಸ ಉಡುಪ, ಅಭಿಷೇಕ್ ಇದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಕಿಕ್ಕೇರಿಯವರಾದ ಅಂತರರಾಷ್ಟ್ರೀಯ ಸುಗಮ ಸಂಗೀತ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅವರ ನೇತೃತ್ವದ ಆದರ್ಶ ಸುಗಮಸಂಗೀತ ಅಕಾಡೆಮಿಗೆ ‘ಗ್ಲೋಬಲ್ ವಿಶ್ವ ದಾಖಲೆ ಗೌರವ’ ಲಭಿಸಿದ್ದು, ಕಿಕ್ಕೇರಿ ಕೃಷ್ಣಮೂರ್ತಿ ಅವರಿಗೆ ದೃಢೀಕರಣ ಪ್ರಶಸ್ತಿ ಪತ್ರ ಪ್ರದಾನವನ್ನು ಬೆಂಗಳೂರಿನಲ್ಲಿ ಮಂಗಳವಾರ ಮಾಡಲಾಯಿತು.</p><p>ಕನ್ನಡ ಡಿಂಡಿಮ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಶಿವರಾಜ್, ಆಯುರಾಶ್ರಮದ ವಿದ್ಯಾ ವಾಚಸ್ಪತಿ ಡಾ. ಸಂತೋಷ ಗುರೂಜಿ, ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್, ನಗರ ಶ್ರೀನಿವಾಸ ಉಡುಪ, ಅಭಿಷೇಕ್ ಇದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>