ಉಪ ವಿಭಾಗಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ತಹಶೀಲ್ದಾರ್ ಎಂ.ವಿ.ರೂಪಾ, ನಟಿ ಜಯಂತಿ ಅವರ ಪುತ್ರ ಕೃಷ್ಣಕುಮಾರ್, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧಿಕಾರಿಗಳಾದ ವೇಣುಗೋಪಾಲ್, ಶ್ರೀನಿವಾಸ್, ಯೋಗೇಶ್, ಬಿಜೆಪಿ ಮುಖಂಡರಾದ ಟಿ.ಶ್ರೀಧರ್, ಎಸ್.ಕೆ.ಮಂಜುನಾಥ್, ಪುಟ್ಟರಾಮು, ಇಂದ್ರಕುಮಾರ್, ವಿದ್ಯಾ ಉಮೇಶ್ ಜತೆಗಿದ್ದರು.