ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಜೆ. ಶ್ರೀನಿವಾಸ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಖಜಾಂಚಿ ಮಹೇಶ್ ಮಾತನಾಡಿದರು. ವಿದ್ಯಾ ಇಲಾಖಾ ನೌಕರರ ಸಹಕಾರ ಸಂಘದ ಉಪಾಧ್ಯಕ್ಷ ಗವಿಸಿದ್ದೇಗೌಡ, ಮಾಜಿ ಅಧ್ಯಕ್ಷ ಎನ್.ಎನ್. ಪ್ರಕಾಶ್, ಶಿಕ್ಷಣ ಸಂಯೋಜಕ ನಂಜುಂಡಾಚಾರ್, ಜೆ. ರಮೇಶ್, ರಾಜು ಭಾಗವಹಿಸಿದ್ದರು.