ಬುಧವಾರ, 15 ಅಕ್ಟೋಬರ್ 2025
×
ADVERTISEMENT
ADVERTISEMENT

ಶ್ರೀರಂಗಪಟ್ಟಣ: ಕೊಳಚೆ ಗುಂಡಿಯಾದ ಗಜೇಂದ್ರ ಮೋಕ್ಷ ಕೊಳ!

Published : 15 ಅಕ್ಟೋಬರ್ 2025, 3:13 IST
Last Updated : 15 ಅಕ್ಟೋಬರ್ 2025, 3:13 IST
ಫಾಲೋ ಮಾಡಿ
Comments
ಶ್ರೀರಂಗನಾಥಸ್ವಾಮಿ ದೇವಾಲಯದ ಎಡ ಪಾರ್ಶ್ವದಲ್ಲಿರುವ ಕಲ್ಯಾಣಿಯ ಮೆಟ್ಟಿಲುಗಳ ಮೇಲೆ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಶಿಲಾ ಶಾಸನ
ಶ್ರೀರಂಗನಾಥಸ್ವಾಮಿ ದೇವಾಲಯದ ಎಡ ಪಾರ್ಶ್ವದಲ್ಲಿರುವ ಕಲ್ಯಾಣಿಯ ಮೆಟ್ಟಿಲುಗಳ ಮೇಲೆ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಶಿಲಾ ಶಾಸನ
ಕೊಳಕ್ಕೆ ಕಾಯಕಲ್ಪ ನೀಡುವ ಸಂಬಂಧ ಶಾಸಕರ ಜತೆ ಚರ್ಚಿಸಲಾಗಿದೆ. ಮಾಸ್ಟರ್‌ ಪ್ಲಾನ್ ಕೂಡ ಸಿದ್ಧಪಡಿಸಲಾಗಿದೆ. ಅದನ್ನು ಪರಿಷ್ಕರಿಸಬೇಕು ಎಂಬ ಸಲಹೆ ಬಂದಿದೆ. ಒಂದೆರಡು ತಿಂಗಳಲ್ಲಿ ಈ ಕೊಳಕ್ಕೆ ಕಾಯಕಲ್ಪ ನೀಡುವ ಕಾರ್ಯ ಆರಂಭವಾಗಲಿದೆ’
ಉಮಾ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ
ಗಜೇಂದ್ರ ಮೋಕ್ಷ ಕೊಳ ಶ್ರೀರಂಗನಾಥಸ್ವಾಮಿ ದೇವಾಲಯದ ಅವಿಭಾಜ್ಯ ಅಂಗ. ಆದರೆ ಈ ಐತಿಹಾಸಿಕ ಮಹತ್ವದ ಕೊಳವನ್ನು ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ. ತಿಂಗಳಿಗೆ ಒಮ್ಮೆಯಾದರೂ ಈ ಕೊಳವನ್ನು ಸ್ವಚ್ಛಗೊಳಿಸಬೇಕು
ಕೆ.ಎಸ್‌.ಜಯಶಂಕರ್‌, ಸಮರ್ಪಣಾ ಟ್ರಸ್ಟ್‌ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT