ಜಿಲ್ಲಾ ಆಯುಷ್ ಅಧಿಕಾರಿ ಡಾ.ಪುಷ್ಪಾ, ಯೋಗ ಶಿಕ್ಷಕ ಕೆ.ಶೆಟ್ಟಹಳ್ಳಿ ಅಪ್ಪಾಜಿ, ಡಾ. ಕೆ.ವೈ. ಶ್ರೀನಿವಾಸ್, ಡಾ.ರಮ್ಯಾ, ಡಾ.ನೌಷಾದ್, ವಕೀಲರ ಸಂಘದ ಕಾರ್ಯದರ್ಶಿ ಎಸ್.ಆರ್. ಸಿದ್ದೇಶ್, ಆಚೀವರ್ಸ್ ಅಕಾಡೆಮಿಯ ಮುಖ್ಯಸ್ಥ ಡಾ.ಆರ್. ರಾಘವೇಂದ್ರ, ಉಗಮ ಚೇತನ ಟ್ರಸ್ಟ್ ಅಧ್ಯಕ್ಷೆ ಪ್ರಿಯಾ ರಮೇಶ್ ಇತರರು ಇದ್ದರು.