<p><strong>ಬೆಳಕವಾಡಿ</strong>: ಬಡವರ ಪರ ಕಾರ್ಯಕ್ರಮ ಕೊಟ್ಟಂಥ ಕಾಂಗ್ರೆಸ್ ಸರ್ಕಾರ ಬೇಕಾ, ಇಲ್ಲ ಅವುಗಳನ್ನು ಟೀಕಿಸುವ ಬಿಜೆಪಿ-ಜೆಡಿಎಸ್ ಬೇಕಾ ಎನ್ನುವುದನ್ನು ಜನರೇ ತೀರ್ಮಾನ ಮಾಡಬೇಕು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹೇಳಿದರು.</p>.<p>ಮಳವಳ್ಳಿ ತಾಲ್ಲೂಕಿನ ಬೋಪ್ಪೇಗೌಡನಪುರ ಹೋಬಳಿಯ ಪಂಡಿತಹಳ್ಳಿ, ಹೊಸಹಳ್ಳಿ, ಕುಂದೂರು, ಕ್ಯಾತನಹಳ್ಳಿ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಪರ ಮತಯಾಚನೆ ಮಾಡಿ ಅವರು ಮಾತನಾಡಿದರು.</p>.<p> ಅಭ್ಯರ್ಥಿ ವೆಂಕಟರಮಣೇಗೌಡ ಮಾತನಾಡಿ, ನಿಮ್ಮ ಸೇವೆ ಮಾಡಲು ನನಗೊಂದು ಅವಕಾಶ ಮಾಡಿ ಕೊಡಿ ಎಂದು ಮತಯಾಚನೆ ಮಾಡಿದರು. <br> ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಶಿವಣ್ಣ, ಬ್ಲಾಕ್ ಕಾಂಗ್ರೆಸ್ರಾದ ಅಧ್ಯಕ್ಷ ದೊಡ್ಡಯ್ಯ, ಸಿ.ಪಿ.ರಾಜು, ಮುಖಂಡರಾದ ಆರ್.ಆರ್.ಪ್ರಕಾಶ್, ರಾಜಣ್ಣ, ನಂಜಪ್ಪ, ಎಂ.ಸತೀಶ್ ಕುಮಾರ್, ಬಸವರಾಜು, ಕಸ್ತೂರಿ ಸಣ್ಣಯ್ಯ, ವೆಂಕಟೇಶ್, ಪರಮೇಶ್, ಅಶ್ವಥ್ ಕುಮಾರ್, ಅಂಬರೀಶ್, ಪಾಟೇಲ್ ಪಾಪಣ್ಣ, ಚಿನ್ನಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಕವಾಡಿ</strong>: ಬಡವರ ಪರ ಕಾರ್ಯಕ್ರಮ ಕೊಟ್ಟಂಥ ಕಾಂಗ್ರೆಸ್ ಸರ್ಕಾರ ಬೇಕಾ, ಇಲ್ಲ ಅವುಗಳನ್ನು ಟೀಕಿಸುವ ಬಿಜೆಪಿ-ಜೆಡಿಎಸ್ ಬೇಕಾ ಎನ್ನುವುದನ್ನು ಜನರೇ ತೀರ್ಮಾನ ಮಾಡಬೇಕು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹೇಳಿದರು.</p>.<p>ಮಳವಳ್ಳಿ ತಾಲ್ಲೂಕಿನ ಬೋಪ್ಪೇಗೌಡನಪುರ ಹೋಬಳಿಯ ಪಂಡಿತಹಳ್ಳಿ, ಹೊಸಹಳ್ಳಿ, ಕುಂದೂರು, ಕ್ಯಾತನಹಳ್ಳಿ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಪರ ಮತಯಾಚನೆ ಮಾಡಿ ಅವರು ಮಾತನಾಡಿದರು.</p>.<p> ಅಭ್ಯರ್ಥಿ ವೆಂಕಟರಮಣೇಗೌಡ ಮಾತನಾಡಿ, ನಿಮ್ಮ ಸೇವೆ ಮಾಡಲು ನನಗೊಂದು ಅವಕಾಶ ಮಾಡಿ ಕೊಡಿ ಎಂದು ಮತಯಾಚನೆ ಮಾಡಿದರು. <br> ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಶಿವಣ್ಣ, ಬ್ಲಾಕ್ ಕಾಂಗ್ರೆಸ್ರಾದ ಅಧ್ಯಕ್ಷ ದೊಡ್ಡಯ್ಯ, ಸಿ.ಪಿ.ರಾಜು, ಮುಖಂಡರಾದ ಆರ್.ಆರ್.ಪ್ರಕಾಶ್, ರಾಜಣ್ಣ, ನಂಜಪ್ಪ, ಎಂ.ಸತೀಶ್ ಕುಮಾರ್, ಬಸವರಾಜು, ಕಸ್ತೂರಿ ಸಣ್ಣಯ್ಯ, ವೆಂಕಟೇಶ್, ಪರಮೇಶ್, ಅಶ್ವಥ್ ಕುಮಾರ್, ಅಂಬರೀಶ್, ಪಾಟೇಲ್ ಪಾಪಣ್ಣ, ಚಿನ್ನಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>