ಅಭ್ಯರ್ಥಿ ವೆಂಕಟರಮಣೇಗೌಡ ಮಾತನಾಡಿ, ನಿಮ್ಮ ಸೇವೆ ಮಾಡಲು ನನಗೊಂದು ಅವಕಾಶ ಮಾಡಿ ಕೊಡಿ ಎಂದು ಮತಯಾಚನೆ ಮಾಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಶಿವಣ್ಣ, ಬ್ಲಾಕ್ ಕಾಂಗ್ರೆಸ್ರಾದ ಅಧ್ಯಕ್ಷ ದೊಡ್ಡಯ್ಯ, ಸಿ.ಪಿ.ರಾಜು, ಮುಖಂಡರಾದ ಆರ್.ಆರ್.ಪ್ರಕಾಶ್, ರಾಜಣ್ಣ, ನಂಜಪ್ಪ, ಎಂ.ಸತೀಶ್ ಕುಮಾರ್, ಬಸವರಾಜು, ಕಸ್ತೂರಿ ಸಣ್ಣಯ್ಯ, ವೆಂಕಟೇಶ್, ಪರಮೇಶ್, ಅಶ್ವಥ್ ಕುಮಾರ್, ಅಂಬರೀಶ್, ಪಾಟೇಲ್ ಪಾಪಣ್ಣ, ಚಿನ್ನಸ್ವಾಮಿ ಇದ್ದರು.