ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಪಣ್ಣೇದೊಡ್ಡಿ ರಘು, ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಡಾ.ಸದಾನಂದ, ಮಧು ಗಂಗಾಧರ್, ರಾಜ್ಯ ವಕ್ತಾರರಾದ ಮಹೇಶ್, ಮುಖಂಡರಾದ ಮರಿ ಹೆಗಡೆ, ಬೋರಯ್ಯ, ಹನುಮಂತು, ಚಿಕ್ಕಂಕನಹಳ್ಳಿ ಮನು, ತಾಲ್ಲೂಕು ಘಟಕದ ಕಿಸಾನ್ ಮೋರ್ಚಾ ಅಧ್ಯಕ್ಷ ಶಿವದಾಸ್ ಸತೀಶ್, ಟಿಎಪಿಸಿಎಂಎಸ್ ಅಧ್ಯಕ್ಷ ಮಹದೇವು, ತಾಲ್ಲೂಕು ಕಾರ್ಯದರ್ಶಿ ಹೊನ್ನಲಗೆರೆ ಸ್ವಾಮಿ, ಕದಲೂರು ಸುರೇಶ್ ಇದ್ದರು.