<p><strong>ಹಲಗೂರು: </strong>ಸಮೀಪದ ತೊರೆಕಾಡನಹಳ್ಳಿ ಗ್ರಾಮದ ಬಾವಿಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಬುಧವಾರ ಮೃತಪಟ್ಟಿದ್ದಾರೆ.</p>.<p>ಗೊಲ್ಲರಹಳ್ಳಿ ಗ್ರಾಮದ ಮಹದೇವ ಅವರ ಮಗ ಯಶವಂತ್ (15), ನಂಜೇಗೌಡ ಅವರ ಮಗ ಸಂತೋಷ್ (14) ಮೃತಪಟ್ಟ ವಿದ್ಯಾರ್ಥಿಗಳು.</p>.<p>ಶಾಲೆಗೆ ರಜೆ ಇದ್ದಿದ್ದರಿಂದ ಇಬ್ಬರೂ ಸೈಕಲ್ನಲ್ಲಿ ಗೊಲ್ಲರಹಳ್ಳಿಯಿಂದ ತೊರೆಕಾಡನಹಳ್ಳಿ ಗ್ರಾಮದ ಪ್ರಕಾಶ್ ಅವರ ಬಾವಿಯಲ್ಲಿ ಈಜಲು ಹೋಗಿದ್ದಾಗ ಈ ಅವಘಡ ಸಂಭವಿಸಿದೆ.</p>.<p>ಯಶವಂತ್ ಹಲಗೂರಿನಲ್ಲಿ 9ನೇ ತರಗತಿ, ಸಂತೋಷ್ 8ನೇ ತರಗತಿಯಲ್ಲಿ ಓದುತ್ತಿದ್ದರು. ಸ್ಥಳಕ್ಕೆ ಸಿಪಿಐ ಮಂಜುನಾಥ್, ಸಬ್ ಇನ್ಸ್ಪೆಕ್ಟರ್ ಚೌಡೇಗೌಡ ಭೇಟಿ ನೀಡಿ ಪರಿಶೀಲಿಸಿದರು.</p>.<p>ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹಲಗೂರು: </strong>ಸಮೀಪದ ತೊರೆಕಾಡನಹಳ್ಳಿ ಗ್ರಾಮದ ಬಾವಿಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಬುಧವಾರ ಮೃತಪಟ್ಟಿದ್ದಾರೆ.</p>.<p>ಗೊಲ್ಲರಹಳ್ಳಿ ಗ್ರಾಮದ ಮಹದೇವ ಅವರ ಮಗ ಯಶವಂತ್ (15), ನಂಜೇಗೌಡ ಅವರ ಮಗ ಸಂತೋಷ್ (14) ಮೃತಪಟ್ಟ ವಿದ್ಯಾರ್ಥಿಗಳು.</p>.<p>ಶಾಲೆಗೆ ರಜೆ ಇದ್ದಿದ್ದರಿಂದ ಇಬ್ಬರೂ ಸೈಕಲ್ನಲ್ಲಿ ಗೊಲ್ಲರಹಳ್ಳಿಯಿಂದ ತೊರೆಕಾಡನಹಳ್ಳಿ ಗ್ರಾಮದ ಪ್ರಕಾಶ್ ಅವರ ಬಾವಿಯಲ್ಲಿ ಈಜಲು ಹೋಗಿದ್ದಾಗ ಈ ಅವಘಡ ಸಂಭವಿಸಿದೆ.</p>.<p>ಯಶವಂತ್ ಹಲಗೂರಿನಲ್ಲಿ 9ನೇ ತರಗತಿ, ಸಂತೋಷ್ 8ನೇ ತರಗತಿಯಲ್ಲಿ ಓದುತ್ತಿದ್ದರು. ಸ್ಥಳಕ್ಕೆ ಸಿಪಿಐ ಮಂಜುನಾಥ್, ಸಬ್ ಇನ್ಸ್ಪೆಕ್ಟರ್ ಚೌಡೇಗೌಡ ಭೇಟಿ ನೀಡಿ ಪರಿಶೀಲಿಸಿದರು.</p>.<p>ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>