‘ಹುಣಸೂರು ಹಾಗೂ ವಿಜಯನಗರ ಕ್ಷೇತ್ರಗಳನ್ನು ನನ್ನ ಉಸ್ತುವಾರಿಗೆ ನೀಡಲಾಗಿದೆ. ಎಲ್ಲಾ 15 ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳು ಜಯಗಳಿಸುತ್ತಾರೆ. ಕೆ.ಆರ್.ಪೇಟೆಯಲ್ಲಿ ಸೋಮವಾರ ಸಚಿವ ಮಾಧುಸ್ವಾಮಿ ಅವರ ಮೇಲೆ ಚಪ್ಪಲಿ ಎಸೆದಿರುವುದು ಯಾರಿಗೂ ಶೋಭೆ ತರುವುದಿಲ್ಲ. ಮತಯಾಚನೆ ಮಾಡಲು, ಪ್ರಚಾರ ನಡೆಸಲು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕಿದೆ. ಆದರೆ ಹಲ್ಲೆ, ದೌರ್ಜನ್ಯ ಮಾಡುವುದು ಸರಿಯಲ್ಲ’ ಎಂದರು.