ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಮಂಗಳನಾಥ ಸ್ವಾಮೀಜಿ, ಗುರುನಾಥ ಸ್ವಾಮೀಜಿ, ಧರ್ಮಪಾಲನಾಥ ಸ್ವಾಮೀಜಿ, ಚಂದ್ರಶೇಖರನಾಥ ಸ್ವಾಮೀಜಿ, ಬಿಇಒ ಮಹದೇವಪ್ಪ, ತಹಶೀಲ್ದಾರ್ ಕುಂಞಿ ಅಹಮದ್, ಯುವ ಸಬಲೀಕರಣ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಆರ್.ಅನಿತಾ, ಜಿ.ಪಂ ಮುಖ್ಯಲೆಕ್ಕಾಧಿಕಾರಿ ಕವಿತಾ, ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಣ್ಣಗೌಡ ಇದ್ದರು.