ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ್, ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೇಶಹಳ್ಳಿ ಆರ್.ಮೋಹನ್ ಕುಮಾರ್, ಅಲ್ಪಸಂಖ್ಯಾತ ಕಾಂಗ್ರೆಸ್ ಅಧ್ಯಕ್ಷ ಕಂಠಿ ಸುರೇಶ್, ತಾ.ಪಂ ಮಾಜಿ ಅಧ್ಯಕ್ಷ ಸಿ.ನಾಗೇಗೌಡ, ಸದಸ್ಯ ಕೆ.ಆರ್.ಮಹೇಶ್, ಶಂಕರಲಿಂಗೇಗೌಡ, ನಿಡಘಟ್ಟ ಪ್ರಕಾಶ್, ಪುರಸಭಾ ಮಾಜಿ ಅಧ್ಯಕ್ಷ ಎಂ.ಪಿ.ಅಮರ್ ಬಾಬು, ಅರುಣ್ ಕುಮಾರ್ ಇದ್ದರು.