ಕಾರ್ಯಕ್ರಮದಲ್ಲಿ ಡಾ.ಬಾಲಗಂಗಾ ಧರನಾಥ ಸ್ವಾಮೀಜಿ ಸಮಾಜ ಸೇವಾ ರಾಜ್ಯ ಪ್ರಶಸ್ತಿಯನ್ನು ಬೆಂಗಳೂರಿನ ಕರ್ನಾಟಕ ವಿಕಾಸ ರಂಗ ಅಧ್ಯಕ್ಷ ವ.ಚ.ಚನ್ನೇಗೌಡ, ಮಂಡ್ಯ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಸಿದ್ದಲಿಂಗಯ್ಯ ಬನ್ನಂಗಾಡಿ, ನಾಗಮಂಗಲ ಎಸ್.ಎ.ಸಿ.ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಕೆ.ಲೋಕೇಶ್, ರಾಮನಗರದ ಶಾಂತಿನಿಕೇತನ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಕುಮಾರ ಸ್ವಾಮಿ, ಮೈಸೂರಿನ ಕವಿ ಮತ್ತು ಜಲಮೂಲ ಸಂರಕ್ಷಕ ಹಡವನಹಳ್ಳಿ ವೀರಣ್ಣಗೌಡ, ಕೋಲಾರ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ಡಿ.ಸಿ. ಶೃತಿ, ಬಾಗಲಕೋಟೆಯ ಸಾಹಿತಿ ಮತ್ತು ವಿಮರ್ಶಕ ಡಾ.ಪ್ರಕಾಶ್ ಖಾಡೆ, ಚಿಕ್ಕಮಗಳೂರಿನ ಜಾನಪದ ಸಂಶೋಧಕಿ ಡಾ. ಮಂಜುಳಾ ಹುಲ್ಲ ಹಳ್ಳಿ, ಪತ್ರಕರ್ತ ಪುಟ್ಟಲಿಂಗಯ್ಯ ಕುಂಟನ ಹಳ್ಳಿ, ಪ್ರಕಾಶಕಿ ಹಾಲತಿ ಲೋಕೇಶ್ ಅವರಿಗೆ ಪ್ರದಾನ ಮಾಡಲಾಯಿತು.