ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯ ಪಂಚಾಯಿತಿಗೆ ಮನನೊಂದ ವ್ಯಕ್ತಿ ಆತ್ಮಹತ್ಯೆ

Last Updated 19 ಜೂನ್ 2019, 15:57 IST
ಅಕ್ಷರ ಗಾತ್ರ

ಭಾರತೀನಗರ: ಇಲ್ಲಿಗೆ ಸಮೀಪದ ಕೂಳಗೆರೆ ಗ್ರಾಮದಲ್ಲಿ ಈಚೆಗೆ ನಡೆದ ನ್ಯಾಯ ಪಂಚಾಯಿತಿಗೆ ಮನನೊಂದ, ಗ್ರಾಮದ ತಿಬ್ಬೇಗೌಡರ ಪುತ್ರ ಯೋಗೇಶ (35) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಯೋಗೇಶ ಗ್ರಾಮದ ಮಹಿಳೆಯೊಬ್ಬರ ಜತೆ ಈಚೆಗೆ ಅಸಭ್ಯವಾಗಿ ವರ್ತಿಸಿದ್ದು, ಇದರಿಂದ ಗ್ರಾಮದ ಹಿರಿಯರು ನ್ಯಾಯ ಪಂಚಾಯಿತಿ ನಡೆಸಿ, ₹ 50,000 ದಂಡ ವಿಧಿಸಿದ್ದರು ಎನ್ನಲಾಗಿದೆ.

ಇದರಿಂದ ಮನನೊಂದ ಯೋಗೇಶ 3 ದಿನದ ಹಿಂದೆಯೇ ತೆಂಗಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈತನಿಗೆ ಪತ್ನಿ, ಪುತ್ರ ಇದ್ದಾರೆ ಎಂದು ಮದ್ದೂರು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT