<p><strong>ನಾಗಮಂಗಲ:</strong> ಸ್ವಾಮಿ ವಿವೇಕಾನಂದರ ಆದರ್ಶವನ್ನು ಪಾಲಿಸಿ ದೇಶದ ಸದೃಢತೆಗೆ ನಿಮ್ಮ ಕೊಡುಗೆಯನ್ನು ನೀಡಿ ಎಂದು ಜಿ. ಬೊಮ್ಮನಹಳ್ಳಿ ವಿಜಯಕುಮಾರ್ ಅಭಿಪ್ರಾಯ ಪಟ್ಟರು.</p>.<p>ತಾಲ್ಲೂಕಿನ ಬಿ.ಜಿ ನಗರದ ಬಿಜಿಎಸ್ ಶಿಕ್ಷಣ ಮಹಾವಿದ್ಯಾಲಯ, ಪಿಯು ಕಾಲೇಜು ಹಾಗೂ ಬಿಜಿಎಸ್ ಮಾಡಲ್ ಪಬ್ಲಿಕ್ ಶಾಲೆಯ ವತಿಯಿಂದ ಸೋಮವಾರ ಆಯೋಜಿಸಿದ್ ರಾಷ್ಟ್ರೀಯ ಯುವ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಬಿ.ಇಡಿ ಪ್ರಶಿಕ್ಷಣಾರ್ಥಿ ಡಿ.ಆರ್.ವರ್ಷಿತ ಮತ್ತು 5ನೇ ತರಗತಿಯ ವಿದ್ಯಾರ್ಥಿನಿ ಶ್ರಾವಣಿ ಸ್ವಾಮಿ ವಿವೇಕಾನಂದ ಮತ್ತು ರಾಷ್ಟ್ರೀಯ ಯುವ ದಿನಾಚರಣೆ ಮಹತ್ವದ ಕುರಿತು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಬಿಜಿಎಸ್ ಪಿಯು ಕಾಲೇಜಿನ ಪ್ರಾಂಶುಪಾಲೆ ಟಿ.ಎನ್. ಶಿಲ್ಪ ರಾಷ್ಟ್ರೀಯ ಯುವ ದಿನದ ಹಿನ್ನೆಲೆ ವಿವರಿಸಿದರು.</p>.<p>ಬಿಜಿಎಸ್ ಮಾಡೆಲ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ವಿ. ಪುಟ್ಟಸ್ವಾಮಿ, ಕಾರ್ಯಕ್ರಮ ಸಂಯೋಜಕ ಸಹಾಯಕ ಪ್ರಾಧ್ಯಾಪಕ ಬಿ. ಎನ್. ದೇವರಾಜು, ಸಹಾಯಕ ಪ್ರಾಧ್ಯಾಪಕರಾದ ಎ.ಎಚ್. ಗೋಪಾಲ್, ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಸಿ.ಎಲ್. ಶಿವಣ್ಣ, ವಿ.ಲೋಕೇಶ್ ಕುಮಾರ್, ಪ್ರೊ.ಸೌಮ್ಯ, ಪ್ರೊ.ಎನ್.ಎಸ್.ದೇವಾನಂದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ:</strong> ಸ್ವಾಮಿ ವಿವೇಕಾನಂದರ ಆದರ್ಶವನ್ನು ಪಾಲಿಸಿ ದೇಶದ ಸದೃಢತೆಗೆ ನಿಮ್ಮ ಕೊಡುಗೆಯನ್ನು ನೀಡಿ ಎಂದು ಜಿ. ಬೊಮ್ಮನಹಳ್ಳಿ ವಿಜಯಕುಮಾರ್ ಅಭಿಪ್ರಾಯ ಪಟ್ಟರು.</p>.<p>ತಾಲ್ಲೂಕಿನ ಬಿ.ಜಿ ನಗರದ ಬಿಜಿಎಸ್ ಶಿಕ್ಷಣ ಮಹಾವಿದ್ಯಾಲಯ, ಪಿಯು ಕಾಲೇಜು ಹಾಗೂ ಬಿಜಿಎಸ್ ಮಾಡಲ್ ಪಬ್ಲಿಕ್ ಶಾಲೆಯ ವತಿಯಿಂದ ಸೋಮವಾರ ಆಯೋಜಿಸಿದ್ ರಾಷ್ಟ್ರೀಯ ಯುವ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಬಿ.ಇಡಿ ಪ್ರಶಿಕ್ಷಣಾರ್ಥಿ ಡಿ.ಆರ್.ವರ್ಷಿತ ಮತ್ತು 5ನೇ ತರಗತಿಯ ವಿದ್ಯಾರ್ಥಿನಿ ಶ್ರಾವಣಿ ಸ್ವಾಮಿ ವಿವೇಕಾನಂದ ಮತ್ತು ರಾಷ್ಟ್ರೀಯ ಯುವ ದಿನಾಚರಣೆ ಮಹತ್ವದ ಕುರಿತು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಬಿಜಿಎಸ್ ಪಿಯು ಕಾಲೇಜಿನ ಪ್ರಾಂಶುಪಾಲೆ ಟಿ.ಎನ್. ಶಿಲ್ಪ ರಾಷ್ಟ್ರೀಯ ಯುವ ದಿನದ ಹಿನ್ನೆಲೆ ವಿವರಿಸಿದರು.</p>.<p>ಬಿಜಿಎಸ್ ಮಾಡೆಲ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ವಿ. ಪುಟ್ಟಸ್ವಾಮಿ, ಕಾರ್ಯಕ್ರಮ ಸಂಯೋಜಕ ಸಹಾಯಕ ಪ್ರಾಧ್ಯಾಪಕ ಬಿ. ಎನ್. ದೇವರಾಜು, ಸಹಾಯಕ ಪ್ರಾಧ್ಯಾಪಕರಾದ ಎ.ಎಚ್. ಗೋಪಾಲ್, ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಸಿ.ಎಲ್. ಶಿವಣ್ಣ, ವಿ.ಲೋಕೇಶ್ ಕುಮಾರ್, ಪ್ರೊ.ಸೌಮ್ಯ, ಪ್ರೊ.ಎನ್.ಎಸ್.ದೇವಾನಂದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>