ಶಾಸಕ ಸುರೇಶಗೌಡ ಮಾತನಾಡಿ, ‘ತಾಲ್ಲೂಕಿನಲ್ಲಿ ಹಿಂದೆ ಹರಿಯುತ್ತಿದ್ದ ವೀರವೈಷ್ಣವಿ ನದಿಗೆ ಮರುಜೀವ ನೀಡುವ ಉದ್ದೇಶದಿಂದ ಕೇಂದ್ರ ನೀರಾವರಿ ಸಚಿವರು ಈ ಪ್ರದೇಶಕ್ಕೆ ಶೀಘ್ರದಲ್ಲೇ ಭೇಟಿ ನೀಡಲಿದ್ದಾರೆ’ ಎಂದು ಹೇಳಿದರು.ಈ ಸಂದರ್ಭದಲ್ಲಿ ಕಲ್ಲೇನಹಳ್ಳಿ ದಿನೇಶ್, ಕೆಂಪೇಗೌಡ, ಹೇಮಾವತಿ ನೀರಾವರಿ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮದ ಮುಖಂಡರು ಹಾಜರಿದ್ದರು.