<p>ಸಂತೇಬಾಚಹಳ್ಳಿ: ಇಲ್ಲಿನ ಸಾರಂಗಿ ಗ್ರಾಮದ ಕೋಡಿಯಮ್ಮ ದೇವಾಲಯಕ್ಕೆ ರಾತ್ರಿ ವೇಳೆ ನುಗ್ಗಿರುವ ಕಳ್ಳರು ಬೀಗ ಮುರಿದು ಹುಂಡಿತಲ್ಲಿ ಸಂಗ್ರಹವಾಗಿದ್ದ ಹಣ ಹಾಗೂ ದೇವರ ಮೂರ್ತಿಯ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರವನ್ನು ಕದ್ದು ಈಚೆಗೆ ಪರಾರಿಯಾಗಿದ್ದಾರೆ.</p>.<p>ಗ್ರಾಮದ ಮುಖಂಡ ಈಶ ಮಾತನಾಡಿ, ‘ಪೊಲೀಸರು ಕಳ್ಳರನ್ನು ಪತ್ತೆ ಹಚ್ಚಬೇಕು. ಅಕ್ಕಪಕ್ಕದ ಗ್ರಾಮಸ್ಥರು ದೇವಾಲಯದಲ್ಲಿ ತಾಳಿ ಸೇರಿ ಹಣವನ್ನು ದೇವಾಲಯದಲ್ಲಿ ಇಡಬಾರದು ಎಂದು ಮನವಿ ಮಾಡಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯ ರಮೇಶ್, ಗಿರೀಶ್, ಪಟ್ಟಣ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಂತೇಬಾಚಹಳ್ಳಿ: ಇಲ್ಲಿನ ಸಾರಂಗಿ ಗ್ರಾಮದ ಕೋಡಿಯಮ್ಮ ದೇವಾಲಯಕ್ಕೆ ರಾತ್ರಿ ವೇಳೆ ನುಗ್ಗಿರುವ ಕಳ್ಳರು ಬೀಗ ಮುರಿದು ಹುಂಡಿತಲ್ಲಿ ಸಂಗ್ರಹವಾಗಿದ್ದ ಹಣ ಹಾಗೂ ದೇವರ ಮೂರ್ತಿಯ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರವನ್ನು ಕದ್ದು ಈಚೆಗೆ ಪರಾರಿಯಾಗಿದ್ದಾರೆ.</p>.<p>ಗ್ರಾಮದ ಮುಖಂಡ ಈಶ ಮಾತನಾಡಿ, ‘ಪೊಲೀಸರು ಕಳ್ಳರನ್ನು ಪತ್ತೆ ಹಚ್ಚಬೇಕು. ಅಕ್ಕಪಕ್ಕದ ಗ್ರಾಮಸ್ಥರು ದೇವಾಲಯದಲ್ಲಿ ತಾಳಿ ಸೇರಿ ಹಣವನ್ನು ದೇವಾಲಯದಲ್ಲಿ ಇಡಬಾರದು ಎಂದು ಮನವಿ ಮಾಡಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯ ರಮೇಶ್, ಗಿರೀಶ್, ಪಟ್ಟಣ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>