ಈತ ಪಾಂಡವಪುರ ಪಟ್ಟಣದ ಬಡ್ಸ್ ಫೌಂಡೇಷನ್ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ.
ಪ್ರತಿ ವರ್ಷವೂ ಯುಗಾದಿ ಹಬ್ಬದ ದಿನ ಕೋಡಾಲ ಗ್ರಾಮದಲ್ಲಿ ಆಂಜನೇಯಸ್ವಾಮಿ ದೇವರಿಗೆ ಪೂಜೆ ಪುನಸ್ಕಾರ ಮಾಡಿ ಹೊತ್ತು ಮೆರೆಸುವುದು ಪದ್ಧತಿ. ಆಂಜನೇಯಸ್ವಾಮಿ ದೇವರ ಮೂರ್ತಿಯನ್ನು ತೊಳೆದು ಶುಚಿಗೊಳಿಸಲು ಕೋಡಾಲ ಗ್ರಾಮಸ್ಥರು ಪುರಾಣ ಪ್ರಸಿದ್ದ ತೊಣ್ಣೂರು ಕೆರೆಗೆ ಬಂದಿದ್ದಾರೆ.