ಮಂಡ್ಯ: ಜಿಲ್ಲೆಯ ಎರಡು ಕಡೆ ಬಾರ್ ಹಾಗೂ ವೈನ್ಶಾಪ್ಗೆ ಕನ್ನಹಾಕಿರುವ ಕಿಡಿಗೇಡಿಗಳು, ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಹೊತ್ತೊಯ್ದಿದ್ದಾರೆ.ನಿಷೇಧಾಜ್ಞೆ ನಡುವೆಯೂ ಜಿಲ್ಲೆಯ ವಿವಿಧೆಡೆ ಕದ್ದುಮುಚ್ಚಿ ಮದ್ಯ ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ.
ಮದ್ಯ ಸಂಗ್ರಹದಲ್ಲಿ ವ್ಯತ್ಯಾಸ ಕಂಡು ಬಂದರೆ ಅಂಗಡಿಗಳ ಲೈಸೆನ್ಸ್ ರದ್ದುಗೊಳಿಸಲಾಗುವುದು ಎಂದು ಅಬಕಾರಿ ಇಲಾಖೆ ಮೈಸೂರು ವಲಯದ ಜಂಟಿ ಆಯುಕ್ತ ಮಾದೇಶ್ ಎಚ್ಚರಿಕೆ ನೀಡಿದ್ದಾರೆ.