<p><strong>ಮದ್ದೂರು(ಮಂಡ್ಯ): </strong>ಪಟ್ಟಣದಲ್ಲಿ ಭಾನುವಾರ ರಾತ್ರಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 21 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಎಲ್ಲರನ್ನೂ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ. </p>.ಮದ್ದೂರು ಗಲಭೆಗೆ ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣವೇ ಕಾರಣ: ಬೊಮ್ಮಾಯಿ ಆರೋಪ.<p>ಸೋಮವಾರ ಬೆಳಿಗ್ಗೆಯಿಂದ ಮಂಗಳವಾರ ಬೆಳಿಗ್ಗೆವರೆಗೆ ಪಟ್ಟಣದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ ಎಂದು ಹೇಳಿದರು.</p>.ಮದ್ದೂರು|ಕಲ್ಲು ತೂರಾಟ ಖಂಡಿಸಿ ಪ್ರತಿಭಟನೆ, ಲಘು ಲಾಠಿ ಪ್ರಹಾರ: ನಿಷೇಧಾಜ್ಞೆ ಜಾರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು(ಮಂಡ್ಯ): </strong>ಪಟ್ಟಣದಲ್ಲಿ ಭಾನುವಾರ ರಾತ್ರಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 21 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಎಲ್ಲರನ್ನೂ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ. </p>.ಮದ್ದೂರು ಗಲಭೆಗೆ ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣವೇ ಕಾರಣ: ಬೊಮ್ಮಾಯಿ ಆರೋಪ.<p>ಸೋಮವಾರ ಬೆಳಿಗ್ಗೆಯಿಂದ ಮಂಗಳವಾರ ಬೆಳಿಗ್ಗೆವರೆಗೆ ಪಟ್ಟಣದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ ಎಂದು ಹೇಳಿದರು.</p>.ಮದ್ದೂರು|ಕಲ್ಲು ತೂರಾಟ ಖಂಡಿಸಿ ಪ್ರತಿಭಟನೆ, ಲಘು ಲಾಠಿ ಪ್ರಹಾರ: ನಿಷೇಧಾಜ್ಞೆ ಜಾರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>