<p><strong>ಮಂಡ್ಯ:</strong> ಕೊರೊನಾ ಸೋಂಕಿನ ಭೀತಿಯಿಂದ ಬೆಂಗಳೂರಿನಿಂದ ಅಜ್ಜಿಯ ಮನೆಗೆ ಬಂದಿದ್ದ ಇಬ್ಬರು ಯುವಕರು ನಾಗಮಂಗಲ ತಾಲ್ಲೂಕು ದುಮ್ಮಸಂದ್ರ ಗ್ರಾಮದ ಕೆರೆಯಲ್ಲಿ ಮುಳುಗಿ ಭಾನುವಾರ ಮೃತಪಟ್ಟಿದ್ದಾರೆ.</p>.<p>ಬೆಂಗಳೂರಿನ ವಡೇರಹಳ್ಳಿಯಲ್ಲಿ ವಾಸವಿದ್ದ ಭಾಸ್ಕರ್ (21), ಅಭಿಷೇಕ್ (18) ಮೃತ ಯುವಕರು.</p>.<p>ಮೂವರು ಯುವಕರು ತೆಪ್ಪದ ಮೂಲಕ ಈಜಲು ಕೆರೆಗೆ ತೆರಳಿದ್ದರು. ಈಜುವಾಗ ತೆಪ್ಪ ತೂತಾಗಿದೆ. ಶಿವರಾಜು ಈಜಿ ಪಾರಾಗಿದ್ದು ಭಾಸ್ಕರ್, ಅಭಿಷೇಕ್ ಮುಳುಗಿ ಮೃತಪಟ್ಟಿದ್ದಾರೆ.</p>.<p>ಯುವಕರ ಶವಕ್ಕಾಗಿ ಹುಡುಕಾಟ ನಡೆಯುತ್ತಿದೆ. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಕೊರೊನಾ ಸೋಂಕಿನ ಭೀತಿಯಿಂದ ಬೆಂಗಳೂರಿನಿಂದ ಅಜ್ಜಿಯ ಮನೆಗೆ ಬಂದಿದ್ದ ಇಬ್ಬರು ಯುವಕರು ನಾಗಮಂಗಲ ತಾಲ್ಲೂಕು ದುಮ್ಮಸಂದ್ರ ಗ್ರಾಮದ ಕೆರೆಯಲ್ಲಿ ಮುಳುಗಿ ಭಾನುವಾರ ಮೃತಪಟ್ಟಿದ್ದಾರೆ.</p>.<p>ಬೆಂಗಳೂರಿನ ವಡೇರಹಳ್ಳಿಯಲ್ಲಿ ವಾಸವಿದ್ದ ಭಾಸ್ಕರ್ (21), ಅಭಿಷೇಕ್ (18) ಮೃತ ಯುವಕರು.</p>.<p>ಮೂವರು ಯುವಕರು ತೆಪ್ಪದ ಮೂಲಕ ಈಜಲು ಕೆರೆಗೆ ತೆರಳಿದ್ದರು. ಈಜುವಾಗ ತೆಪ್ಪ ತೂತಾಗಿದೆ. ಶಿವರಾಜು ಈಜಿ ಪಾರಾಗಿದ್ದು ಭಾಸ್ಕರ್, ಅಭಿಷೇಕ್ ಮುಳುಗಿ ಮೃತಪಟ್ಟಿದ್ದಾರೆ.</p>.<p>ಯುವಕರ ಶವಕ್ಕಾಗಿ ಹುಡುಕಾಟ ನಡೆಯುತ್ತಿದೆ. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>