<p>ಬೆಳಕವಾಡಿ: ಸಮೀಪದ ಕಗ್ಗಲೀಪುರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಬಸಮಣಿ ಹಾಗೂ ಉಪಾಧ್ಯಕ್ಷೆಯಾಗಿ ಶಿವಮ್ಮ ಅವಿರೋಧವಾಗಿ ಆಯ್ಕೆಯಾದರು.</p>.<p>ಸಂಘದ ಸಭಾಂಗಣದಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಬಸಮಣಿ, ಶಿವಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಬಿ.ಪಿ.ಸುಧಾ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಒಬ್ಬ ನಿರ್ದೇಶಕಿ ಗೈರಾಗಿದ್ದರು.</p>.<p>ಸಂಘದ ನಿರ್ದೇಶಕರಾದ ಭಾಗ್ಯಮ್ಮ, ಪ್ರೇಮ, ಸುಗುಣ, ಮಾದಲಾಂಬಿಕ, ಸುಮ, ವೇದಾವತಿ, ಕೆ.ಎನ್. ಶಿಲ್ಪ, ಪ್ರಭಾರ ಕಾರ್ಯದರ್ಶಿ ಯುಕ್ತಶ್ರೀ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಕವಾಡಿ: ಸಮೀಪದ ಕಗ್ಗಲೀಪುರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಬಸಮಣಿ ಹಾಗೂ ಉಪಾಧ್ಯಕ್ಷೆಯಾಗಿ ಶಿವಮ್ಮ ಅವಿರೋಧವಾಗಿ ಆಯ್ಕೆಯಾದರು.</p>.<p>ಸಂಘದ ಸಭಾಂಗಣದಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಬಸಮಣಿ, ಶಿವಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಬಿ.ಪಿ.ಸುಧಾ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಒಬ್ಬ ನಿರ್ದೇಶಕಿ ಗೈರಾಗಿದ್ದರು.</p>.<p>ಸಂಘದ ನಿರ್ದೇಶಕರಾದ ಭಾಗ್ಯಮ್ಮ, ಪ್ರೇಮ, ಸುಗುಣ, ಮಾದಲಾಂಬಿಕ, ಸುಮ, ವೇದಾವತಿ, ಕೆ.ಎನ್. ಶಿಲ್ಪ, ಪ್ರಭಾರ ಕಾರ್ಯದರ್ಶಿ ಯುಕ್ತಶ್ರೀ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>