ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ; ಉರಿಗೌಡ, ನಂಜೇಗೌಡ ಮಹಾದ್ವಾರ ರಾತ್ರೋರಾತ್ರಿ ತೆರವು

Last Updated 12 ಮಾರ್ಚ್ 2023, 3:10 IST
ಅಕ್ಷರ ಗಾತ್ರ

ಮಂಡ್ಯ; ಬೆಂಗಳೂರು-ಮೈಸೂರು ದಶಪಥ ಉದ್ಘಾಟನೆ ಮತ್ತು ಪ್ರಧಾನಿ ರೋಡ್ ಶೋ ಸಲುವಾಗಿ ನಿರ್ಮಿಸಲಾಗಿದ್ದ ಮಹಾದ್ವಾರಗಳ ಪೈಕಿ ಉರಿಗೌಡ-ನಂಜೇಗೌಡ ಮಹಾದ್ವಾರವನ್ನು ಶನಿವಾರ ರಾತ್ರೋರಾತ್ರಿ ತೆರವುಗೊಳಿಸಲಾಗಿದೆ.

ಆ ಸ್ಥಳದಲ್ಲಿ, ಬಾಲಗಂಗಾಧರನಾಥ ಸ್ವಾಮೀಜಿ ಮಹಾದ್ವಾರ ವನ್ನು ನಿಲ್ಲಿಸಲಾಗಿದೆ.

ಉರಿಗೌಡ- ನಂಜೇಗೌಡ ಮಹಾದ್ವಾರದ‌ ಕುರಿತು ತೀವ್ರ ಟೀಕೆ ವ್ಯಕ್ತವಾಗಿತ್ತು.‌ ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ ಅಸಮಾಧಾನ ಗಮನ ಸೆಳೆದಿತ್ತು.

ಈ‌ ಹಿನ್ನೆಲೆಯಲ್ಲಿ ಮಹಾದ್ವಾರದ ಹೆಸರನ್ನು ಬದಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT