ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಮಂಡ್ಯ: ಜಿಲ್ಲೆಯಾದ್ಯಂತ ವೈಕುಂಠ ಏಕಾದಶಿ ಸಂಭ್ರಮ

ವೈಕುಂಠ ದ್ವಾರ ಪ್ರವೇಶಿಸಿ ಪುನೀತರಾದ ಭಕ್ತರು: ವೆಂಕಟೇಶ್ವರಸ್ವಾಮಿಗೆ ವಿಶೇಷ ಪೂಜೆ
Published : 10 ಜನವರಿ 2025, 13:19 IST
Last Updated : 10 ಜನವರಿ 2025, 13:19 IST
ಫಾಲೋ ಮಾಡಿ
Comments
ಮಂಡ್ಯ ನಗರದ ಹೊಸಹಳ್ಳಿ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ದ್ವಾರ ಪ್ರವೇಶ ಮಾಡುತ್ತಿರುವ ಭಕ್ತರು
ಮಂಡ್ಯ ನಗರದ ಹೊಸಹಳ್ಳಿ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ದ್ವಾರ ಪ್ರವೇಶ ಮಾಡುತ್ತಿರುವ ಭಕ್ತರು
ಮಂಡ್ಯ ತಾಲ್ಲೂಕು ಹೊಳಲು ಗ್ರಾಮದ ಕೇಶವ ನಾರಾಯಣ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ದೇವರ ಮೂರ್ತಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು
ಮಂಡ್ಯ ತಾಲ್ಲೂಕು ಹೊಳಲು ಗ್ರಾಮದ ಕೇಶವ ನಾರಾಯಣ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ದೇವರ ಮೂರ್ತಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು
ಭಕ್ತರಿಗೆ ಲಾಡು, ಅವಲಕ್ಕಿ, ಉಪ್ಪಿಟ್ಟು ವಿತರಣೆ  ಶ್ರೀನಿವಾಸ, ವೆಂಕಟೇಶ್ವರಸ್ವಾಮಿಗೆ ಬೆಣ್ಣೆ ಅಲಂಕಾರ ಹೂವಿನ ಅಲಂಕಾರದಿಂದ ಕಂಗೊಳಿಸಿದ ದೇವರ ಮೂರ್ತಿಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT