ಸಂಸ್ಕೃತಿ ಚಿಂತಕ ನಾ.ಸು.ನಾಗೇಶ್, ಕತೆಗಾರ ನಾಗಮಂಗಲ ಕೃಷ್ಣಮೂರ್ತಿ, ಲೇಖಕರಾದ ಹರವು ದೇವೇಗೌಡ, ಕ್ಯಾತನಹಳ್ಳಿ ಚಂದ್ರಣ್ಣ, ಪತ್ರಕರ್ತ ವಸಂತಕುಮಾರ್, ಶಶಿ ಅಪೂರ್ವ, ಅನಾರ್ಕಲಿ ಸಲೀಂ, ಪುರಾತತ್ವ ಸಂಗ್ರಹಕಾರ ರಾಮಕೃಷ್ಣ, ಎಂಜಿನಿಯರ್ ಉಮೇಶ್, ಟಿ.ಡಿ. ನಾಗರಾಜು, ಪ್ರಿಯಾ ರಮೇಶ್, ವೈರಮುಡಿ ಅವರನ್ನು ಒಳಗೊಂಡ ತಂಡ ಸ್ಮಾರಕಗಳ ಐತಿಹಾಸಿಕ ಮಹತ್ವದ ಮಾಹಿತಿಗಳನ್ನು ಸಂಗ್ರಹಿಸಿತು.