ಕಾರ್ಯಕ್ರಮದಲ್ಲಿ ದಯಾನಂದ ಸಾಗರ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥ ಡಾ.ರಾಮರಾಜು, ಉಪ ಪ್ರಾಂಶುಪಾಲ ಡಾ. ರಾಮಕೃಷ್ಣ, ಪತ್ರಕರ್ತ ಸತೀಶ್ ಕುಮಾರ್, ಮೇಲುಕೋಟೆ ಗ್ರಾ.ಪಂ ಅಧ್ಯಕ್ಷ ಅವ್ವಗಂಗಾಧರ್, ಕಾರ್ಯದರ್ಶಿ ಶೈಲಜಾ, ಬಾಲಕರ ಶಾಲೆಯ ಎಸ್ಡಿಎಂಸಿಅಧ್ಯಕ್ಷ ದೇವರಾಜು, ಉಪಾಧ್ಯಕ್ಷೆ ಪವಿತ್ರಾ, ಕಾರ್ಯಕ್ರಮ ಸಂಚಾಲಕ ಪ್ರೊ.ಜಿ.ಪಿ ಶಿವಶಂಕರ್, ಪ್ರೊ.ಸಂಜೀವ್, ಶಿಕ್ಷಕರಾದ ಮಹಾಲಕ್ಷ್ಮಿ, ಆನಂದ್, ಪ್ರಭಾರಿ ಮುಖ್ಯಶಿಕ್ಷಕ ಸಂತಾನರಾಮನ್ ಭಾಗವಹಿಸಿದ್ದರು.