ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಂತೇಬಾಚಹಳ್ಳಿ: ಕೆರೆ ಏರಿ ದುರಸ್ತಿ ಯಾವಾಗ?

ಮಾವಿನಕಟ್ಟೆಕೊಪ್ಪಲು ಗ್ರಾಮದಲ್ಲಿ ಬರಿದಾಗುತ್ತಿರುವ ಜೀವಜಲ: ಜನ–ಜಾನುವಾರುಗಳಿಗೆ ಸಂಕಷ್ಟ
ದೊಡ್ಡಹಾರನಹಳ್ಳಿ ಮಲ್ಲೇಶ್
Published : 15 ಜೂನ್ 2024, 5:23 IST
Last Updated : 15 ಜೂನ್ 2024, 5:23 IST
ಫಾಲೋ ಮಾಡಿ
Comments
ಜಿಲ್ಲಾ ಪಂಚಾಯ್ತಿ ಸಿ.ಇ.ಒ ಮೂಲಕ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಸರ್ಕಾರ ಹಣ ಬಿಡುಗಡೆ ಮಾಡಿದರೆ ಕೆರೆ ಏರಿ ದುರಸ್ತಿ ಮಾಡಲಾಗುವುದು
–ಪಿ.ಸ್ವಾಮಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕೆ.ಆರ್.ಪೇಟೆ ಉಪ ವಿಭಾಗ
ಸ್ಥಳ ಪರಿಶೀಲನೆ ಮಾಡಿದ್ದೇವೆ. ಲೋಕಸಭಾ ಚುನಾವಣೆ ಮುಗಿದಿದೆ. ಸರ್ಕಾರದ ಗಮನಕ್ಕೆ ತಂದು ಹಣ ಬಿಡುಗಡೆ ಮಾಡಿಸಿ ಟೆಂಡರ್ ಕರೆದು ಕ್ರಮ ಕೈಗೊಳ್ಳುತ್ತೇವೆ.
– ಎಚ್.ಟಿ.ಮಂಜು ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT