ವಿಕಸನ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕರ ಮಹೇಶ್ ಚಂದ್ರಗುರು ಮಾತನಾಡಿ, ‘ಹವಾಮಾನ ವೈಪರೀತ್ಯ ಮತ್ತು ಜಾಗತಿಕ ಸಮಸ್ಯೆಯಿಂದ ಜೀವ ವೈವಿಧ್ಯತೆ ಸಂಕಷ್ಟಕ್ಕೆ ಒಳಗಾಗಿದೆ. ಈ ಎಲ್ಲವನ್ನು ಕುರಿತು ಕಾರ್ಯಾಗಾರದಲ್ಲಿ ಇಂದಿನ ಯುವ ಪೀಳಿಗೆಗೆ ಮನವರಿಕೆ ಮಾಡಿಕೊಡಲಾಗುವುದು. ಮುಂದಿನ ಐದು ವರ್ಷದಲ್ಲಿ ಹೇಗೆ ನಾವು ನಮ್ಮ ರಾಜ್ಯವನ್ನು ಜಾಗತಿಕ ಸಮಸ್ಯೆಯಿಂದ ಕಾಪಾಡುವುದು ಎಂದು ವಿವರಿಸಲಾಗುವುದು’ ಎಂದರು.