<p><strong>ಬೆಳಕವಾಡಿ</strong>: ಸಮೀಪದ ನೆಟ್ಕಲ್ ಗ್ರಾಮದ ಬಳಿ ಬೆಂಗಳೂರಿಗೆ ನೀರು ಸರಬರಾಜು ಆಗುವ ಕಾಲುವೆಯಲ್ಲಿ ಸ್ನಾನ ಮಾಡಲು ಹೋಗಿ, ತಾಲ್ಲೂಕಿನ ರಾಗಿ ಬೊಮ್ಮನಹಳ್ಳಿಯ ಆರ್.ಎನ್. ಕಿರಣ್ (25) ನೀರಿನಲ್ಲಿ ಮುಳುಗಿ ಬುಧವಾರ ಸಂಜೆ ಮೃತಪಟ್ಟರು.</p>.<p>ಕಿರಣ್ ಬೆಂಗಳೂರಿನಲ್ಲಿ ವಾಸವಿದ್ದು, ಕಂಸಾಗರದ ಸ್ನೇಹಿತನ ಮನೆಗೆ ಹಬ್ಬಕ್ಕೆ ಹೋಗಿದ್ದರು. ಕಾಲುವೆಯಲ್ಲಿ ಸ್ನಾನ ಮಾಡಲು ಹೋಗಿದ್ದಾಗ ಈ ಅವಘಡ ಸಂಭವಿಸಿದೆ. ನುರಿತ ಈಜುಗಾರರು ಕಾಲುವೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿ ಶವವನ್ನು ಹೊರತಂದರು.</p>.<p>ಮೃತನ ತಂದೆ ಎನ್. ನಾಗೇಂದ್ರ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಕವಾಡಿ</strong>: ಸಮೀಪದ ನೆಟ್ಕಲ್ ಗ್ರಾಮದ ಬಳಿ ಬೆಂಗಳೂರಿಗೆ ನೀರು ಸರಬರಾಜು ಆಗುವ ಕಾಲುವೆಯಲ್ಲಿ ಸ್ನಾನ ಮಾಡಲು ಹೋಗಿ, ತಾಲ್ಲೂಕಿನ ರಾಗಿ ಬೊಮ್ಮನಹಳ್ಳಿಯ ಆರ್.ಎನ್. ಕಿರಣ್ (25) ನೀರಿನಲ್ಲಿ ಮುಳುಗಿ ಬುಧವಾರ ಸಂಜೆ ಮೃತಪಟ್ಟರು.</p>.<p>ಕಿರಣ್ ಬೆಂಗಳೂರಿನಲ್ಲಿ ವಾಸವಿದ್ದು, ಕಂಸಾಗರದ ಸ್ನೇಹಿತನ ಮನೆಗೆ ಹಬ್ಬಕ್ಕೆ ಹೋಗಿದ್ದರು. ಕಾಲುವೆಯಲ್ಲಿ ಸ್ನಾನ ಮಾಡಲು ಹೋಗಿದ್ದಾಗ ಈ ಅವಘಡ ಸಂಭವಿಸಿದೆ. ನುರಿತ ಈಜುಗಾರರು ಕಾಲುವೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿ ಶವವನ್ನು ಹೊರತಂದರು.</p>.<p>ಮೃತನ ತಂದೆ ಎನ್. ನಾಗೇಂದ್ರ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>