ಪಟ್ಟಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕುಮಾರಸ್ವಾಮಿ, ಯಾರನ್ನೋ ಮೆಚ್ಚಿಸಲು, ಒಂದು ಸಮುದಾಯವನ್ನು ಹಿಡಿತಕ್ಕೆ ತೆಗೆದುಕೊಳ್ಳುವುದಕ್ಕಾಗಿ, ನಮ್ಮ ವಿರೋಧಿಗಳನ್ನು ಮೆಚ್ಚಿಸುವ ಭರದಲ್ಲಿ ಜಮೀರ್ ಅಹಮ್ಮದ್ ಈ ರೀತಿ ಕ್ಷುಲ್ಲಕ ರಾಜಕಾರಣ ಮಾಡುತ್ತಾ ಹೇಳಿಕೆ ನೀಡುತ್ತಿರುತ್ತಾರೆ. ಅವರ ಯೋಗ್ಯತೆಗೆ ಜನರು ಕೊಟ್ಟ ಮತ ಮಾರಿಕೊಂಡವರು ಎಂದರು.