ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳ ಸಭೆಯಲ್ಲಿ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಗಾಯತ್ರಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎನ್.ಗಂಗಾಧರ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಯ್ಯದ್ ಕಾಬೂಲ್, ಯುವ ಘಟಕದ ಅಧ್ಯಕ್ಷ ಗುಣವಂತ, ಮಜ್ದೂರ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೇಳಾಪುರ ಶ್ರೀನಿವಾಸ್, ಜಿಲ್ಲಾ ಘಟಕ ಉಪಾಧ್ಯಕ್ಷ ದರಸಗುಪ್ಪೆ ರುದ್ರೇಶ್, ಹಿಂದುಳಿದ ವರ್ಗಗಳ ಘಟಕದ ಸಿದ್ದಮಾದಯ್ಯ ಮೊದಲಾದವರು ಈ ವಿಷಯ ತಿಳಿಸಿದರು.