<p><strong>ಮಂಡ್ಯ</strong>: ‘ಮತ್ತೆ ಕಲ್ಯಾಣ’ ಅಭಿಯಾನದಲ್ಲಿ ಸಂಘ ಪರಿವಾರದ ಪೋಷಕರು ಕಾಣಿಸಿಕೊಳ್ಳುತ್ತಿರುವುದನ್ನು ಖಂಡಿಸಿ ಆ.2ರಂದು ಉಡುಪಿಯಲ್ಲಿ ನಡೆಯಲಿರುವ ಕಾರ್ಯಕ್ರಮದಿಂದ ದೂರ ಉಳಿಯುವುದಾಗಿ ಚಿಂತಕಿ ಕೆ.ನೀಲಾ ಬುಧವಾರ ಇಲ್ಲಿ ತಿಳಿಸಿದರು.</p>.<p>‘ಭಾರತವು ಚಾತುರ್ವರ್ಣ ವ್ಯವಸ್ಥೆಯಲ್ಲಿ ನಲುಗುತ್ತಿರುವಾಗ ಶರಣರು ಸಮಾನತೆ ಸಾರಿದರು. ಇಂತಹ ವಚನ ಚಳವಳಿಯ ಹಾದಿಯಲ್ಲಿ ನಡೆಯಬೇಕಾದ ಹೊಣೆ ಎಲ್ಲ ವಿವೇಕವಂತರ ಮೇಲಿದೆ. ಇಂತಹ ಸಂದರ್ಭದಲ್ಲಿ ‘ಮತ್ತೆ ಕಲ್ಯಾಣ’ ಅಭಿಯಾನ ನಡೆಯುತ್ತಿದೆ. ಮಂಗಳೂರು, ಉಡುಪಿಯ ಅಭಿಯಾನ ವಚನ ತತ್ವಕ್ಕೆ ವಿರುದ್ಧವಾಗಿದೆ‘ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ‘ಮತ್ತೆ ಕಲ್ಯಾಣ’ ಅಭಿಯಾನದಲ್ಲಿ ಸಂಘ ಪರಿವಾರದ ಪೋಷಕರು ಕಾಣಿಸಿಕೊಳ್ಳುತ್ತಿರುವುದನ್ನು ಖಂಡಿಸಿ ಆ.2ರಂದು ಉಡುಪಿಯಲ್ಲಿ ನಡೆಯಲಿರುವ ಕಾರ್ಯಕ್ರಮದಿಂದ ದೂರ ಉಳಿಯುವುದಾಗಿ ಚಿಂತಕಿ ಕೆ.ನೀಲಾ ಬುಧವಾರ ಇಲ್ಲಿ ತಿಳಿಸಿದರು.</p>.<p>‘ಭಾರತವು ಚಾತುರ್ವರ್ಣ ವ್ಯವಸ್ಥೆಯಲ್ಲಿ ನಲುಗುತ್ತಿರುವಾಗ ಶರಣರು ಸಮಾನತೆ ಸಾರಿದರು. ಇಂತಹ ವಚನ ಚಳವಳಿಯ ಹಾದಿಯಲ್ಲಿ ನಡೆಯಬೇಕಾದ ಹೊಣೆ ಎಲ್ಲ ವಿವೇಕವಂತರ ಮೇಲಿದೆ. ಇಂತಹ ಸಂದರ್ಭದಲ್ಲಿ ‘ಮತ್ತೆ ಕಲ್ಯಾಣ’ ಅಭಿಯಾನ ನಡೆಯುತ್ತಿದೆ. ಮಂಗಳೂರು, ಉಡುಪಿಯ ಅಭಿಯಾನ ವಚನ ತತ್ವಕ್ಕೆ ವಿರುದ್ಧವಾಗಿದೆ‘ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>