ಈ ಬಗ್ಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದರೂ ಶಾಶ್ವತ ಕಾಮಗಾರಿ ಆಗದೇ ತೇಪೆ ಹಚ್ಚುವ ಕೆಲಸ ನಡೆಯುತ್ತಿದೆ. ಜಿಲ್ಲಾಧಿಕಾರಿ ಈ ಬಗ್ಗೆ ಗಮನಹರಿಸಿ ಪಟ್ಟಣದ ಪುರಸಭಾ ವ್ಯಾಪ್ತಿಯ ಎಲ್ಲ ಮ್ಯಾನ್ಹೋಲ್ಗಳ ಪರಿಶೀಲನೆಗೆ ತಂಡ ರಚಿಸಿ ವರದಿ ತರಿಸಿಕೊಂಡು ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಚ್.ಆರ್. ಲೋಕೇಶ್, ಪುರಸಭೆ ಸದಸ್ಯರು, ಕೆ.ಆರ್. ಪೇಟೆ