<p><strong>ಮಾಗಡಿ: </strong>ಕುರಿಗಳ ಗೊಬ್ಬರ ಮತ್ತು ಎರೆಹುಳುವಿನಿಂದ ಮಣ್ಣಿನ ಫಲವತ್ತತೆ ಕಾಪಾಡಲು ಸಾಧ್ಯ. ಇದರಿಂದ ಉತ್ತಮ ಫಸಲು ಪಡೆಯಬಹುದು ಎಂದು ನಿವೃತ್ತ ಪ್ರಾಧ್ಯಾಪಕ ಡಾ.ರಾಮಕೃಷ್ಣ ತಿಳಿಸಿದರು.</p>.<p>ಚಂದೂರಾಯನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆರಂಭವಾದ ಆರು ದಿನಗಳ ಎರೆಗೊಬ್ಬರ ತಯಾರಿಕೆ ಕೌಶಲ ಅಭಿವೃದ್ಧಿ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ರಾಸಾಯನಿಕ ಗೊಬ್ಬರವನ್ನು ಶೇ25 ರಿಂದ 50ರಷ್ಟು ಕಡಿತಗೊಳಿಸಿ, ಎರೆಹುಳು ಗೊಬ್ಬರ ಬಳಸಿದಾಗ ದೀರ್ಘಾವಧಿವರೆಗೆ ಮಣ್ಣಿನ ಫಲವತ್ತತೆ ಕಾಪಾಡಲು ಸಾಧ್ಯ ಎಂದರು.</p>.<p>ಕೇಂದ್ರದ ವಿಜ್ಞಾನಿ ಡಾ.ಲತಾ ಆರ್.ಕುಲಕರ್ಣಿ ಮಾತನಾಡಿ, ಉದ್ಯಮಶೀಲತೆಗಾಗಿ ಎರೆಹುಳು ಗೊಬ್ಬರದ ತಾಂತ್ರಿಕತೆ ಕುರಿತು ತರಬೇತಿದಾರರಿಗೆ ಮಾಹಿತಿ ನೀಡಲಾಗುವುದು. ತರಬೇತಿ ಸೌಲಭ್ಯ ಬಳಸಿಕೊಳ್ಳಲು ಸಲಹೆ ನೀಡಿದರು.</p>.<p>ಮಣ್ಣು ವಿಜ್ಞಾನಿ ಪ್ರೀತು, ಬೇಸಾಯಶಾಸ್ತ್ರದ ವಿಜ್ಞಾನಿ ಡಾ.ದಿನೇಶ್ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ: </strong>ಕುರಿಗಳ ಗೊಬ್ಬರ ಮತ್ತು ಎರೆಹುಳುವಿನಿಂದ ಮಣ್ಣಿನ ಫಲವತ್ತತೆ ಕಾಪಾಡಲು ಸಾಧ್ಯ. ಇದರಿಂದ ಉತ್ತಮ ಫಸಲು ಪಡೆಯಬಹುದು ಎಂದು ನಿವೃತ್ತ ಪ್ರಾಧ್ಯಾಪಕ ಡಾ.ರಾಮಕೃಷ್ಣ ತಿಳಿಸಿದರು.</p>.<p>ಚಂದೂರಾಯನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆರಂಭವಾದ ಆರು ದಿನಗಳ ಎರೆಗೊಬ್ಬರ ತಯಾರಿಕೆ ಕೌಶಲ ಅಭಿವೃದ್ಧಿ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ರಾಸಾಯನಿಕ ಗೊಬ್ಬರವನ್ನು ಶೇ25 ರಿಂದ 50ರಷ್ಟು ಕಡಿತಗೊಳಿಸಿ, ಎರೆಹುಳು ಗೊಬ್ಬರ ಬಳಸಿದಾಗ ದೀರ್ಘಾವಧಿವರೆಗೆ ಮಣ್ಣಿನ ಫಲವತ್ತತೆ ಕಾಪಾಡಲು ಸಾಧ್ಯ ಎಂದರು.</p>.<p>ಕೇಂದ್ರದ ವಿಜ್ಞಾನಿ ಡಾ.ಲತಾ ಆರ್.ಕುಲಕರ್ಣಿ ಮಾತನಾಡಿ, ಉದ್ಯಮಶೀಲತೆಗಾಗಿ ಎರೆಹುಳು ಗೊಬ್ಬರದ ತಾಂತ್ರಿಕತೆ ಕುರಿತು ತರಬೇತಿದಾರರಿಗೆ ಮಾಹಿತಿ ನೀಡಲಾಗುವುದು. ತರಬೇತಿ ಸೌಲಭ್ಯ ಬಳಸಿಕೊಳ್ಳಲು ಸಲಹೆ ನೀಡಿದರು.</p>.<p>ಮಣ್ಣು ವಿಜ್ಞಾನಿ ಪ್ರೀತು, ಬೇಸಾಯಶಾಸ್ತ್ರದ ವಿಜ್ಞಾನಿ ಡಾ.ದಿನೇಶ್ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>