ಉಪವಿಭಾಗಾಧಿಕಾರಿ ಡಾ.ನಾಗರಾಜ್ ಎಲ್., ನಗರಸಭೆ ಪೌರಾಯುಕ್ತ ಎಸ್.ರಾಜು, ಅಭಿಯಂತರ ಎಚ್.ಕೆ.ನಾಗಪ್ಪ, ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಸುನೀಲ್ ಕುಮಾರ್, ಸಬ್ ಇನ್ಸ್ಪೆಕ್ಟರ್ ಸಾಗರ್ಕರ್, ಮೆಸ್ಕಾಂನ ಚಂದ್ರಶೇಖರ್, ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಕೆ.ಎನ್.ನಾಗೇಂದ್ರ, ನಗರಸಭೆ ಸದಸ್ಯ ಟಿ.ಡಿ.ಮೇಘರಾಜ್ ಇದ್ದರು.