ಸ್ಥಳಕ್ಕೆ ಬಂದ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್, ಕರಲಹಟ್ಟಿ ಮುಖಂಡರಾದ ರತ್ನಮ್ಮ, ಲಕ್ಷ್ಮಮ್ಮ, ರೇಣುಕಾ, ಜಯಲಕ್ಷ್ಮಮ್ಮ, ದೇವೇಂದ್ರ, ಗೋಪಾಲ್, ಈಶ್ವರಪ್ಪ, ದೀಪಕ್, ಕುಮಾರ್, ಮಂಜಯ್ಯ ಅವರ ಮನವೊಲಿಸಲು ಪ್ರಯತ್ನಿಸಿದರು. ಮತದಾನ ಬಹಿಷ್ಕಾರ ಮಾಡಬೇಡಿ. ಚುನಾವಣೆ ಬಳಿಕ ನಿಮ್ಮ ಕೆಲಸ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.