<p><strong>ವಿಜಯಪುರ:</strong> ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಇಲ್ಲಿಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಆಸ್ಪತ್ರೆಯ ಆವರಣದಲ್ಲಿನ ನಿರ್ಮಾಣ ಹಂತದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿಯನ್ನು ವೀಕ್ಷಿಸಿದರು.</p>.<p>ವಿವಿಧ ವಾರ್ಡ್ಗಳಿಗೆಭೇಟಿ ನೀಡಿ ರೋಗಿಗಳನ್ನು ಮಾತನಾಡಿಸಿದರು.ಆಸ್ಪತ್ರೆ ಆವರಣದಲ್ಲಿ ನೆಲದ ಮೇಲೆ ಕುಳಿತು ಶ್ರೀರಾಮುಲು ಅವರುರೋಗಿಗಳ ಸಮಸ್ಯೆ ಆಲಿಸಿದರು.</p>.<p>ಇದಕ್ಕೂ ಮುನ್ನ ಸಿದ್ಧೇಶ್ವರ ಆಶ್ರಮಕ್ಕೆ ಭೇಟಿ ನೀಡಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಇಲ್ಲಿಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಆಸ್ಪತ್ರೆಯ ಆವರಣದಲ್ಲಿನ ನಿರ್ಮಾಣ ಹಂತದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿಯನ್ನು ವೀಕ್ಷಿಸಿದರು.</p>.<p>ವಿವಿಧ ವಾರ್ಡ್ಗಳಿಗೆಭೇಟಿ ನೀಡಿ ರೋಗಿಗಳನ್ನು ಮಾತನಾಡಿಸಿದರು.ಆಸ್ಪತ್ರೆ ಆವರಣದಲ್ಲಿ ನೆಲದ ಮೇಲೆ ಕುಳಿತು ಶ್ರೀರಾಮುಲು ಅವರುರೋಗಿಗಳ ಸಮಸ್ಯೆ ಆಲಿಸಿದರು.</p>.<p>ಇದಕ್ಕೂ ಮುನ್ನ ಸಿದ್ಧೇಶ್ವರ ಆಶ್ರಮಕ್ಕೆ ಭೇಟಿ ನೀಡಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>