ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹೂಗಾರ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಲಿಂಬೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಚಂದ್ರಶೇಖರ ಕವಟಗಿ, ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೂಟ,ಡಾ. ಬಾಬು ರಾಜೇಂದ್ರ ನಾಯಕ, ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಜೋಗೂರ, ಶಿವರುದ್ರ ಬಾಗಲಕೋಟ, ಕೃಷ್ಣಾ ಗುನಾಳಕರ, ಬಸವರಾಜ ಬೈಚಬಾಳ, ಸತೀಶ ಪಾಟೀಲ, ಛಾಯ ಮಶನ್ನವರ, ಮಲ್ಲಮ್ಮ ಜೋಗೂರ, ಭಾರತಿ ಭುಯ್ಯಾರ, ಉಮೇಶ ಕಾರಜೋಳ, ರವಿಕಾಂತ ಬಗಲಿ, ಭೀಮಾಶಂಕರ ಹದನೂರ, ಸುರೇಶ ಬಿರಾದಾರ ಇದ್ದರು.