ಚಿತ್ರದುರ್ಗ ಬಸ್ ಅಪಘಾತ: ಐವರ ಮೃತದೇಹ ಪತ್ತೆ, 6 ಮಂದಿ ನಾಪತ್ತೆ, 21ಜನರಿಗೆ ಗಾಯ
Road Tragedy: ಕಂಟೇನರ್ವೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಗುದ್ದಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸೀಬರ್ಡ್ ಸ್ಲೀಪರ್ (ಎಸಿ ರಹಿತ) ಬಸ್ಗೆ ಡಿಕ್ಕಿ ಹೊಡೆದಿದ್ದರಿಂದ ಬೆಂಕಿ ಹೊತ್ತಿಕೊಂಡು ಐವರು ಗುರುತಿಸಲು ಸಾಧ್ಯವಾಗದಷ್ಟು ಸುಟ್ಟು ಕರಕಲಾದ ದಾರುಣ ಘಟನೆ ಹಿರಿಯೂರು Last Updated 25 ಡಿಸೆಂಬರ್ 2025, 6:44 IST