ಗುರುವಾರ, 29 ಜನವರಿ 2026
×
ADVERTISEMENT

ಹೆಚ್ಚು ಓದಿದ ಸುದ್ದಿ

ADVERTISEMENT

ಮೈಸೂರು| ಸೆಸ್ಕ್‌ನಿಂದ ಕನ್ನಡ ಉತ್ಸವ: ಸಿಬ್ಬಂದಿಯ ಪ್ರತಿಭೆ ಪ್ರದರ್ಶನಕ್ಕೆ ಸಾಕ್ಷಿ

CESC Mysore Event: ಮೈಸೂರು: ಇಲ್ಲಿನ ವಿಜಯನಗರ 2ನೇ ಹಂತದಲ್ಲಿರುವ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಪ್ರಧಾನ ಕಚೇರಿಯಲ್ಲಿ ‘ಕನ್ನಡ ಉತ್ಸವ-2025’ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಪ್ರತಿಭೆ ಪ್ರದರ್ಶನಕ್ಕೆ ಸಾಕ್ಷಿಯಾಯಿತು.
Last Updated 29 ಜನವರಿ 2026, 12:31 IST
ಮೈಸೂರು| ಸೆಸ್ಕ್‌ನಿಂದ ಕನ್ನಡ ಉತ್ಸವ: ಸಿಬ್ಬಂದಿಯ ಪ್ರತಿಭೆ ಪ್ರದರ್ಶನಕ್ಕೆ ಸಾಕ್ಷಿ

ದೆಹಲಿ ಮೃಗಾಲಯಕ್ಕೆ ಆಧುನಿಕತೆಯ ಗಾಳಿ; ₹400 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ

National Zoological Park Delhi: ದೆಹಲಿಯ ಆಕರ್ಷಣಾ ಕೇಂದ್ರಗಳಲ್ಲಿ ಒಂದಾದ ರಾಷ್ಟ್ರೀಯ ಜುವಾಲಜಿಕಲ್‌ ಪಾರ್ಕ್ ₹ 400 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಯಾಗಲು ಸಜ್ಜಾಗಿದೆ. ಇದಕ್ಕೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆಯನ್ನು ಸಹ ನೀಡಿದೆ.
Last Updated 29 ಜನವರಿ 2026, 12:16 IST
ದೆಹಲಿ ಮೃಗಾಲಯಕ್ಕೆ ಆಧುನಿಕತೆಯ ಗಾಳಿ; ₹400 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ: ಯುಜಿಸಿ ನಿಯಮಾವಳಿಗೆ ಸುಪ್ರೀಂಕೋರ್ಟ್ ತಡೆ

UGC Guidelines: ಯುಜಿಸಿ ಜಾರಿಗೆ ತಂದಿರುವ ಹೊಸ ನಿಯಮಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಸುಪ್ರೀಂ ಕೋರ್ಟ್‌ ಗುರುವಾರ ಆದೇಶಿಸಿದೆ.
Last Updated 29 ಜನವರಿ 2026, 11:57 IST
ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ: ಯುಜಿಸಿ ನಿಯಮಾವಳಿಗೆ ಸುಪ್ರೀಂಕೋರ್ಟ್ ತಡೆ

ಹದಿಹರೆಯದ ಹೆಣ್ಣುಮಕ್ಕಳ ಆಹಾರ ಪದ್ಧತಿ ಹೀಗಿದ್ದರೆ ಚೆನ್ನ ಎನ್ನುತ್ತಾರೆ ವೈದ್ಯರು

Girls Nutrition: ಹೆಣ್ಣಮಕ್ಕಳಲ್ಲಿ 10 ರಿಂದ 19 ವರ್ಷದವರೆಗೆ ಹಾರ್ಮೋನುಗಳ ಬದಲಾವಣೆಯಿಂದ ದೈಹಿಕವಾಗಿ, ಮಾನಸಿಕವಾಗಿ ಸಾಕಷ್ಟು ಬದಲಾವಣೆಗಳಾಗುತ್ತವೆ. ಈ ಸಮಯದಲ್ಲಿ ಪೌಷ್ಟಿಕ ಆಹಾರ ಅಗತ್ಯವಾಗಿರುತ್ತದೆ.
Last Updated 29 ಜನವರಿ 2026, 11:45 IST
ಹದಿಹರೆಯದ ಹೆಣ್ಣುಮಕ್ಕಳ ಆಹಾರ ಪದ್ಧತಿ ಹೀಗಿದ್ದರೆ ಚೆನ್ನ ಎನ್ನುತ್ತಾರೆ ವೈದ್ಯರು

ಜನ್ಮದಿನಾಚರಣೆ, ವಿವಾಹ ವಾರ್ಷಿಕೋತ್ಸವ: ಪೊಲೀಸರಿಗೆ ರಜೆ ಮಂಜೂರು–ಡಿಜಿಪಿ ನಿರ್ದೇಶನ

Police Welfare: ಬೆಂಗಳೂರು: ಪೊಲೀಸ್‌ ಸಿಬ್ಬಂದಿ ಹಾಗೂ ಅಧಿಕಾರಿಗಳ ಜನ್ಮದಿನಾಚರಣೆ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ಮಂಜೂರು ಮಾಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ ಅವರು ಎಲ್ಲ ಘಟಕದ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
Last Updated 29 ಜನವರಿ 2026, 11:38 IST
ಜನ್ಮದಿನಾಚರಣೆ, ವಿವಾಹ ವಾರ್ಷಿಕೋತ್ಸವ: ಪೊಲೀಸರಿಗೆ ರಜೆ ಮಂಜೂರು–ಡಿಜಿಪಿ ನಿರ್ದೇಶನ

ಗ್ರಾ.ಪಂ–ಸ್ಥಳೀಯ ಸಂಸ್ಥೆ ಚುನಾವಣೆ: ಮೀಸಲು ನಿಗದಿಗೆ ಅಂತಿಮ ಗಡುವು

Local Body Elections: ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡ್‌ವಾರು ಮೀಸಲಾತಿ ನಿಗದಿಗೆ ಸಂಬಂಧಿಸಿ ಉತ್ತರಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅಂತಿಮ ಗಡುವು ನೀಡಿದೆ.
Last Updated 29 ಜನವರಿ 2026, 11:25 IST
ಗ್ರಾ.ಪಂ–ಸ್ಥಳೀಯ ಸಂಸ್ಥೆ ಚುನಾವಣೆ: ಮೀಸಲು ನಿಗದಿಗೆ ಅಂತಿಮ ಗಡುವು

ಕಲ್ಕಿ 2898 AD ಸಿಕ್ವೆಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಸಾಯಿ ಪಲ್ಲವಿ?

Kalki 2 Sequel: ನಾಗ್ ಅಶ್ವಿನಿ ನಿರ್ದೇಶನದ ಕಲ್ಕಿ 2898 ಎಡಿ ಸಿಕ್ವೆಲ್‌ನಲ್ಲಿ ಸಾಯಿ ಪಲ್ಲವಿ ಹೆಸರು ಅಂತಿಮವಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಚಿತ್ರತಂಡ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ದೀಪಿಕಾ ಪಡುಕೋಣೆ ಈ ಭಾಗದಲ್ಲಿ ಇರುವುದಿಲ್ಲ.
Last Updated 29 ಜನವರಿ 2026, 11:20 IST
ಕಲ್ಕಿ 2898 AD ಸಿಕ್ವೆಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಸಾಯಿ ಪಲ್ಲವಿ?
ADVERTISEMENT

ಬೆಳಗಾವಿ | ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ: ಫೆ.2ರಂದು ಘಟಿಕೋತ್ಸವ

VTU Exam Portal: ಬೆಳಗಾವಿ: ‘ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಜ್ಞಾನಸಂಗಮ ಆವರಣದಲ್ಲಿ 25ನೇ ಘಟಿಕೋತ್ಸವ (ಭಾಗ–2) ಫೆ.2ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ’ ಎಂದು ಕುಲಪತಿ ಪ್ರೊ.ಎಸ್‌. ವಿದ್ಯಾಶಂಕರ ಹೇಳಿದರು.
Last Updated 29 ಜನವರಿ 2026, 11:17 IST
ಬೆಳಗಾವಿ | ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ: ಫೆ.2ರಂದು ಘಟಿಕೋತ್ಸವ

28ವರ್ಷಗಳಿಂದ ಜತೆಗಿದ್ದ ಕಾರು ಚಾಲಕ ನಿಧನ: ಭಾವುಕ ಪೋಸ್ಟ್‌ ಹಂಚಿಕೊಂಡ ನಟ ಜಗ್ಗೇಶ್

Kannada Actor News: ಕನ್ನಡದ ಹಾಸ್ಯ ನಟ ಜಗ್ಗೇಶ್ ಅವರ ಕಾರನ್ನು 28 ವರ್ಷಗಳಿಂದ ಚಾಲನೆ ಮಾಡುತ್ತಿದ್ದ ಪದ್ಮನಾಭ ಅವರು ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಈ ವಿಷಯವನ್ನು ಜಗ್ಗೇಶ್ ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಭಾವುಕವಾಗಿ ಹಂಚಿಕೊಂಡಿದ್ದಾರೆ
Last Updated 29 ಜನವರಿ 2026, 11:07 IST
28ವರ್ಷಗಳಿಂದ ಜತೆಗಿದ್ದ ಕಾರು ಚಾಲಕ ನಿಧನ: ಭಾವುಕ ಪೋಸ್ಟ್‌ ಹಂಚಿಕೊಂಡ ನಟ ಜಗ್ಗೇಶ್

ಕನಿಷ್ಠ ವೇತನ: ಕೇಂದ್ರ, ರಾಜ್ಯಗಳಿಗೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ನಕಾರ

Minimum Wage Law: ಮನೆ ಕೆಲಸದವರಿಗೆ ಕಾನೂನು ಚೌಕಟ್ಟಿನಲ್ಲಿ ಕನಿಷ್ಠ ವೇತನ ಜಾರಿಗೊಳಿಸುವ ಬಗ್ಗೆ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಪರಿಗಣಿಸದೆ ನಿರಾಕರಿಸಿದೆ.
Last Updated 29 ಜನವರಿ 2026, 10:44 IST
ಕನಿಷ್ಠ ವೇತನ: ಕೇಂದ್ರ, ರಾಜ್ಯಗಳಿಗೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ನಕಾರ
ADVERTISEMENT
ADVERTISEMENT
ADVERTISEMENT