ಇವರಲ್ಲಿ 10 ಮಕ್ಕಳು ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾರೆ. 8 ಮಕ್ಕಳು ಬುಡಕಟ್ಟು ಜನಾಂಗಕ್ಕೆ ಸೇರಿ
ದ್ದಾರೆ. ಸಾಧಾರಣ ಅಪೌಷ್ಟಿಕತೆಯಿಂದ ಬಳಲುತ್ತಿರುವ 9,383 ಮಕ್ಕಳ ಪೈಕಿ 1,500 ಮಕ್ಕಳು ಎಚ್.ಡಿ.ಕೋಟೆ ತಾಲ್ಲೂಕಿಗೆ ಸೇರಿದ್ದಾರೆ ಎಂಬ ಮಾಹಿತಿ ನೀಡುತ್ತಿದ್ದಂತೆ ಕೋಪಗೊಂಡ ಜಯರಾಮ್, ‘ಬುಡಕಟ್ಟು ಜನರಿಗೆ ನೀಡಲಾಗುತ್ತಿರುವ ಪೌಷ್ಟಿಕ ಆಹಾರ ಎಲ್ಲಿಗೆ ಹೋಗುತ್ತಿದೆ’ ಎಂದು ಅಧಿಕಾರಿ
ಗಳನ್ನು ತರಾಟೆಗೆ ತೆಗೆದುಕೊಂಡರು.