ಕಾರ್ಯಕ್ರಮದಲ್ಲಿ ಮುಖಂಡರಾದ ಕೋಟೆಹುಂಡಿ ಮಹದೇವು, ಮಾಕಿ ಮಹದೇವು, ಕಲ್ಲಿಪಾಳ್ಯ ರಮೇಶ್, ದಾಸನಕೊಪ್ಪಲು ಗ್ರಾಮದ ಮುಖಂಡರಾದ ಶಂಭೂಗೌಡ, ದೇವರಾಜು, ರಾಜು, ಜಯರಾಂ, ಸುರೇಶ್, ಕೆ.ಸಾಲುಂಡಿ ಗ್ರಾಮದ ಯಜಮಾನರಾದ ಸ್ವಾಮಿಗೌಡ, ಕೆಂಚೇಗೌಡ, ಚಿಕ್ಕಣ್ಣ, ಪಚ್ಚೇಗೌಡ, ಕೇರ್ಗಳ್ಳಿ ಬಸವೇಗೌಡ, ನಂಜರಾಜಯ್ಯನಹುಂಡಿ ಪ್ರಕಾಶ್, ಗೋಪಾಲ ರಾಜೇ ಅರಸ್, ಧನಗಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಹಾಲಕ್ಷ್ಮಿ, ಉಪಾಧ್ಯಕ್ಷೆ ಲೀಲಾವತಿ ಇದ್ದರು.