ಕಾರ್ಯಾಚರಣೆ ತಂಡದಲ್ಲಿ ಇನ್ಸ್ಪೆಕ್ಟರ್ ಎಲ್.ಶ್ರೀನಿವಾಸ್, ಎಸ್ಐ ಸಿ.ಎನ್.ಸುನಿಲ್, ಸಿಬ್ಬಂದಿಯಾದ ಸುರೇಶ್, ಮೊಖದ್ದರ್ ಷರೀಫ್, ಪಿ.ಗಂಗಾಧರ್, ಎಂ.ಶ್ರೀನಿವಾಸ್ ಪ್ರಸಾದ್, ಎಸ್.ಸತೀಶ್ ಕುಮಾರ್, ಅಭಿಷೇಕ್ ಬೆಂಜುವಿನ್, ಎಂ.ಮಧು, ಶರತ್ ಕುಮಾರ್, ಎನ್.ರಾಗಿಣಿ, ಲೋಲಾಕ್ಷಿ, ಮಂಜುನಾಥ್, ಗುರುದೇವ ಆರಾಧ್ಯ, ಕುಮಾರ್, ಶ್ಯಾಮ್ ಇದ್ದರು.