ಬುಧವಾರ ತಡರಾತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ರೆಸಾರ್ಟ್ಗೆ ಭೇಟಿ ನೀಡಿ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಕುರಿತು ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಜಿ.ಪರಮೇಶ್ವರ, ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿ.ಕೆ. ಶಿವಕುಮಾರ್ ಅವರ ಜೊತೆ ಚರ್ಚಿಸಿದರು. ಈ ಸಂದರ್ಭ ಶಾಸಕ ಜಮೀರ್ ಅಹಮ್ಮದ್ ಖಾನ್ ಸಹ ಭೇಟಿಯಾಗಿ ಕೈ ಕುಲುಕಿದರು ಎನ್ನಲಾಗಿದೆ.